ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://drive.google.com/file/d/1-14JW0nJ2hfXT-TAHsIykVdha9D9_eZC/view
ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.
ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಯಾವೆಲ್ಲ ದಾಖಲೆಗಳು ಬೇಕು ?
* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.
* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್ / ಎಪಿಎಲ್/ ಅತ್ಯೋದಯ ಕಾರ್ಡ್ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.
https://drive.google.com/file/d/1-14JW0nJ2hfXT-TAHsIykVdha9D9_eZC/view
ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್ಗೆ ಲಿಂಕ್ ಮಾಡಿರಬೇಕು.
https://drive.google.com/file/d/1-14JW0nJ2hfXT-TAHsIykVdha9D9_eZC/view
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…