ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ.

ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ವಾರ ಕಳೆದರೂ
ಹಣ ಬಾರದ ಕಾರಣ ಮಹಿಳೆಯರು ಗೃಹಲಕ್ಷ್ಮಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇಷ್ಟಕ್ಕೂ ಗೃಹಲಕ್ಷ್ಮೀಯ ಹಣ ಖಾತೆಗೆ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು? ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿಯೂ ನಿಮಗೆ ಹಣ ಬರುತ್ತಿಲ್ಲವಾದರೆ ಸರ್ಕಾರವೇ ನಿಮಗೊಂದು ಸಹಾಯವಾಣಿ ಸಂಖ್ಯೆಯನ್ನು ತಿಳಿಸಿದೆ.

ನಿಮ್ಮ ಪಡಿತರ ಚೀಟಿ, ಬ್ಯಾಂಕ್ ಅಕೌಂಟ್, ಆಧಾರ್ ನಂಬರ್ ಮಿಸ್ ಮ್ಯಾಚ್ ಆಗಿದ್ದಲಿ ಇದರ ಮಾಹಿತಿಯನ್ನು ನೀಡಲು ಇಲಾಖೆ ಸಹಾಯವಾಣಿಯ ನಂಬರ್ ವೊಂದನ್ನು ನೀಡಿದೆ. ಅರ್ಜಿಯ ಸ್ಟೇಟಸ್ ಪರಿಶೀಲಿಸಲು ಈ ಸಹಾಯವಾಣಿ ನೆರವಾಗಲಿದೆ. 8147500500 ಈ ನಂಬರ್ ಗೆ ನಿಮ್ಮ ಆಧಾರ್ ರಿಜಿಸ್ಟರ್ಡ್ ಮೊಬೈಲ್ ನಂಬರ್ ನಿಂದ ನಿಮ್ಮ ರೇಷನ್ ಕಾರ್ಡ್ ನಂಬರ್ ನ್ನು ಮೆಸೆಜ್ ಮಾಡಿ. ಹೀಗೆ ಮೆಸೆಜ್ ಮಾಡಿದ ತಕ್ಷಣ ನಿಮ್ಮ ಪಡಿತರ ಚೀಟಿ ಸಂಖ್ಯೆ ಆಧರಿಸಿ ನಿಮ್ಮ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸಂದೇಶ ಬರಲಿದೆ. ಆ ಮೂಲಕ ನೀವು ನಿಮಗೆ ಯಾವ ಕಾರಣಕ್ಕಾಗಿ ಹಣ ಬರುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.

ಅಲ್ಲದೆ ಅದನ್ನು ಸರಿಪಡಿಸಿಕೊಳ್ಳಬಹುದಾಗಿದೆ. ನಿಮ್ಮ ಎಲ್ಲಾ ಪ್ರಶ್ನೆಗೂ ಈ ನಂಬರ್ ಮೆಸೆಜ್ ನಲ್ಲಿ ಮಾಹಿತಿ ಸಿಗಲಿದೆ. ನಿಮ್ಮ ಅರ್ಜಿ ಅಸ್ವೀಕೃತವಾಗಿದ್ದರೇ, ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆಯೂ ಮಾಹಿತಿ ಬರಲಿದೆ. ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಹೆಸರನ್ನು ತಿದ್ದುಪಡಿ ಮಾಡಿಸಲು ಸಪ್ಟೆಂಬರ್ 1 ರಿಂದ 10 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಅವಧಿಯನ್ನು ಸಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.ರಾಜ್ಯದಲ್ಲಿ ಒಟ್ಟು 1.28 ಫಲಾನುವಿಗಳಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 1.11 ಕೋಟಿ ಮಹಿಳೆಯರು ಮಾತ್ರ ನೋಂದಣಿಯನ್ನು ಮಾಡಿಸಿ ಕೊಂಡಿದ್ದಾರೆ. ಹೀಗಾಗಿ ಸರ್ಕಾರ ಗೃಹಲಕ್ಷ್ಮೀ ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.