ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀರು ಬಹಳ ರುಚಿ ಆಗಿರುತ್ತದೆ. ಹಾಗೆಯೇ ಗಂಜಿಯೂ ಸಹ ಸಿಹಿಯಾಗಿರುತ್ತದೆ. ಅದರ ಬಣ್ಣ ನೋಡಿದರೆ ಬಹುಶಃ ಇದರಲ್ಲಿ ಹೆಚ್ಚಿನ ಖನಿಜಾಂಶಗಳು ಇರುತ್ತವೆ ಅನ್ನಿಸುತ್ತದೆ.
ಬೆಂಗಳೂರಿನಲ್ಲಿ ಈ ತಳಿಯ ಒಂದು ಎಳನೀರನ್ನು 40-50 ರೂಪಾಯಿಗೆ ಮಾರುತ್ತಿದ್ದಾರೆ.
ಯಾವುದೇ ಪಾನೀಯಕ್ಕಿಂತ ಎಳನೀರು ಉತ್ತಮ, ಶ್ರೇಷ್ಠ, ಕ್ಷೇಮ; ಆರೋಗ್ಯಕರ.
copyright and credits to
Ravi krishna reddy fb page
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…