ಸಂಬಂಧ

ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

3809

ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.

  1. ಬರೀ ಮಾತಾಡಿದರೆ ಸಾಲದು, ಬೇರೆಯವರು ಹೇಳುವುದನ್ನು ಮೊದಲು ಆಲಿಸಿ (Listen First)

ಬರಿ ಮಾತಾಡ್ತಾನೇ  ಇದ್ರೇ,  ಜನ ಕೇಳೋಕ್  ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ

      2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…

ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???

     3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..

ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..

     4. ಥ್ಯಾಂಕ್ಸ್ ಅಥವಾ ಸ್ವಾರೀ  ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.

ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ   ಇಷ್ಟ ಆಗೋಗ್ತೀರಾ ನೀವು..

    5. ನಿಮಗೆ ಎಲ್ಲ ಗೊತ್ತಿದೆ  ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..

ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ  ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.

  6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…

 

“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ  ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…