News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

3817

ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.

  1. ಬರೀ ಮಾತಾಡಿದರೆ ಸಾಲದು, ಬೇರೆಯವರು ಹೇಳುವುದನ್ನು ಮೊದಲು ಆಲಿಸಿ (Listen First)

ಬರಿ ಮಾತಾಡ್ತಾನೇ  ಇದ್ರೇ,  ಜನ ಕೇಳೋಕ್  ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ

      2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…

ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???

     3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..

ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..

     4. ಥ್ಯಾಂಕ್ಸ್ ಅಥವಾ ಸ್ವಾರೀ  ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.

ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ   ಇಷ್ಟ ಆಗೋಗ್ತೀರಾ ನೀವು..

    5. ನಿಮಗೆ ಎಲ್ಲ ಗೊತ್ತಿದೆ  ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..

ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ  ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.

  6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…

 

“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ  ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಉಪಯುಕ್ತ ಮಾಹಿತಿ

    ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

    ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…