ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.