ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…