ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…