ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಡಿಎಂಕೆ 59 ಸ್ಥಾನಗಳು ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದಿವೆ. ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದಿದ್ದು, ನಂತರ TVKಗೆ ಬೆಂಬಲ ಸೂಚಿಸಿದೆ.
ಚುನಾವಣಾ ಫಲಿತಾಂಶದ ಬಳಿಕ ಎಂ.ಕೆ. ಸ್ಟಾಲಿನ್ ರಾಜೀನಾಮೆ ಸಲ್ಲಿಸಿದರು. ನಂತರ ವಿಜಯ್ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಆದರೆ ರಾಜ್ಯಪಾಲರು ಸ್ಪಷ್ಟ ಬಹುಮತದ ಸಂಖ್ಯೆಯನ್ನು ತೋರಿಸಲು ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ಈ ನಡುವೆ, ರಾಜಕೀಯ ವಲಯದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಒಟ್ಟಾಗಿ ಸರ್ಕಾರ ರಚಿಸಬಹುದು ಎಂಬ ಊಹಾಪೋಹಗಳು ಜೋರಾಗಿವೆ. ಈ ಹಿನ್ನೆಲೆ TVK ಕಠಿಣ ನಿಲುವು ತೆಗೆದುಕೊಂಡಿದೆ.
TVK ವಲಯದ ಲೆಕ್ಕಾಚಾರ ಪ್ರಕಾರ:

ಸಂವಿಧಾನಾತ್ಮಕವಾಗಿ ಇದು ಭಾರೀ ಸಂಕಷ್ಟ ಉಂಟುಮಾಡಬಹುದು.
ಸಂಭವಿಸಬಹುದಾದ ಬೆಳವಣಿಗೆಗಳು:
ಎಡಪ್ಪಾಡಿ ಕೆ. ಪಳನಿಸ್ವಾಮಿ ತಮ್ಮ ಶಾಸಕರನ್ನು ಒಗ್ಗೂಡಿಸಲು ರಿಸಾರ್ಟ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಶಾಸಕರ ಬೇರ್ಪಡೆ ಅಥವಾ ರಾಜಕೀಯ ಕದನವನ್ನ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳುತ್ತವೆ.
ಇನ್ನೊಂದೆಡೆ, ಡಿಎಂಕೆ ಶಿಬಿರವು ಅಧಿಕೃತವಾಗಿ ಎಐಎಡಿಎಂಕೆಯ ಜೊತೆ ಮೈತ್ರಿ ವಿಚಾರವನ್ನು ತಳ್ಳಿ ಹಾಕಿದೆಯಾದರೂ, ರಾಜಕೀಯ ಚರ್ಚೆಗಳು ಮುಂದುವರಿದಿವೆ ಎಂದು ಕೆಲವು ವರದಿಗಳು ಸೂಚಿಸುತ್ತಿವೆ.
CPI, CPM, IUML ಸೇರಿದಂತೆ ಕೆಲವು ಪಕ್ಷಗಳು TVKಗೆ ಬೆಂಬಲ ನೀಡಬೇಕೇ ಎಂಬ ಬಗ್ಗೆ ಸಭೆಗಳನ್ನು ನಡೆಸುತ್ತಿವೆ. ವಿಶೇಷವಾಗಿ “ಅತಿದೊಡ್ಡ ಪಕ್ಷಕ್ಕೆ ಮೊದಲ ಅವಕಾಶ ನೀಡಬೇಕು” ಎಂಬ ಅಭಿಪ್ರಾಯವನ್ನು ಕೆಲವು ಎಡಪಕ್ಷ ನಾಯಕರು ವ್ಯಕ್ತಪಡಿಸಿದ್ದಾರೆ.
ಈ ಚುನಾವಣೆಯ ವಿಶೇಷ ಅಂಶವೆಂದರೆ, ದಶಕಗಳಿಂದ ತಮಿಳುನಾಡನ್ನು ಆಳುತ್ತಿದ್ದ ಡಿಎಂಕೆ-ಎಐಎಡಿಎಂಕೆ ರಾಜಕೀಯ ಸಮೀಕರಣವನ್ನು ವಿಜಯ್ ಅವರ TVK ದೊಡ್ಡ ಮಟ್ಟದಲ್ಲಿ ಸವಾಲು ಹಾಕಿದೆ. ಅನೇಕ ರಾಜಕೀಯ ವಿಶ್ಲೇಷಕರು ಇದನ್ನು “ತಮಿಳುನಾಡಿನ ಹೊಸ ರಾಜಕೀಯ ಯುಗ” ಎಂದು ಕರೆಯುತ್ತಿದ್ದಾರೆ.
ಮುಂದಿನ ಕೆಲವು ದಿನಗಳು ತಮಿಳುನಾಡು ರಾಜಕೀಯದ ದಿಕ್ಕನ್ನು ನಿರ್ಧರಿಸಬಹುದು:
ಈ ಎಲ್ಲಾ ಪ್ರಶ್ನೆಗಳ ಉತ್ತರಗಳ ಮೇಲೆ ತಮಿಳುನಾಡಿನ ಮುಂದಿನ ಸರ್ಕಾರ ಅವಲಂಬಿತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…