ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.
ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.
ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???
ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-
ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-
ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.
ನೆನಪಿಡಿ:- ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.
ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…