ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.
ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.
ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???
ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-
ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-
ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.
ನೆನಪಿಡಿ:- ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.
ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.