ದೇಶ-ವಿದೇಶ

ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

1515

ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು  ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

ಅದೇ ರೀತಿ ಬಿಸಿನೆಸ್’ನಲ್ಲಿ ಚೀನಾ ದೇಶವು ನಮ್ಮ ದೇಶ ಮತ್ತು ವಿಶ್ವವನ್ನು ತಮ್ಮ            ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

  • ವಿಶ್ವದೆಲ್ಲಡೆ ಗೂಗಲ್ ಕ್ರೋಮ್ (Google Chrome) ಉಪಯೋಗಿಸಿ ಸರ್ಚ್ ಮಾಡಿದ್ರೆ, ಚೀನಾದವರು ತಮ್ಮದೇ ಆದ ಯುಸಿ ಬ್ರೌಸರ್(UC Browser) ಉಪಯೋಗಿಸಿ ಸರ್ಚ್ ಮಾಡ್ತಾರೆ.

  • ಗೂಗಲ್(Google)ಗುರು ನಮಗೆ ಸರ್ಚ್ ಇಂಜಿನ್ ಆದರೆ, ಅವರು ಇಂದಿಗೂ ಬೈದು (Bai du) ಸರ್ಚ್ ಇಂಜಿನ್ ಉಪಯೋಗಿಸಿ ಸರ್ಚ್ ಮಾಡ್ತಾರೆ.

 

  • ಪ್ರಪಂಚದಲ್ಲಿರುವ ನೂರಾರು ಕೋಟಿ ಜನರು ವಾಟ್ಸಪ್ಪ್ (whatsApp) ಉಪಯೋಗಿಸಿದ್ರೆ,ಚೀನಾದಲ್ಲೂ ಇಂದಿಗೂ ವೀ ಚಾಟ್ (WeChat) ಉಪಯೋಗಸ್ತಾರೆ.

  • ಚೀನಾ ಜನರ ರಾಷ್ಟ್ರ ಪ್ರೇಮ ಎಷ್ಟಿದೆ ಅಂದ್ರೆ, ತಮ್ಮ ದೇಶದ ಬುಸಿನೆಸ್ ಮ್ಯಾನ್ ಜಾಗ್ಮ ಅವರಿಗೆ ಸಪೋರ್ಟ್ ಮಾಡಲು ಅಮೆಜಾನ್ (Amazon) ಬದಿಗಿಟ್ಟು, ಇಂದಿಗೂ ಅಲಿಬಾಬಾ(Alibaba Group) ಕಂಪನಿಯನ್ನೇ ಅವಲಂಬಿಸಿದ್ದಾರೆ.

  • ನಾವೆಲ್ಲಾ ಜಿ ಮೇಲ್ (GMail) ಬಳಸಿದ್ರೆ, ಚೀನಾ ತನ್ನದೇ ಆದ QQ.com ನಲ್ಲಿ ಇ ಮೇಲ್ ಮಾಡುತ್ತೆ.

  • ಇಡಿ ಪ್ರಪಂಚವೇ ಫೇಸ್ ಬುಕ್ (Face Book) ಉಪಯೋಗಿಸಿದ್ರೆ, ಚೀನಾದವರು renren.com ಉಪಯೋಗಿಸುತ್ತಿದ್ದಾರೆ.

  • ಟ್ವಿಟ್ಟರ್(twitter)ಗೆ ಅಂಟಿಕೊಂಡಿದ್ದಾರೆ, ಚೀನಾದವರು ಅವರದೇ ಆದ weibo.com ಫಾಲೋ ಮಾಡ್ತಾಇದ್ದಾರೆ.

  • ವಿಶ್ವಕ್ಕೆಲ್ಲಾ You Tube ಆದ್ರೆ, ಇವರೆಲ್ಲಾ ನೋಡೋದು YOOKU.

ಚೀನಾ ದೇಶವು ತಮ್ಮ ದೇಶದ ಜನರನ್ನು ಬೆಳೆಸಲು ಟೊಂಕ ಕಟ್ಟಿ ನಿಂತಿದೆ. ಹಾಗೂ ಬೇರೆ ದೇಶದ ವಸ್ತುಗಳನ್ನು ಬಳಸದೆ, ತಮ್ಮ ಸಂಪತ್ತು ಬೇರೆ ಕಡೆ ಹೋಗದಂತೆ ತಡೆದಿದೆ.

ನಮ್ಮ ಭಾರತ ದೇಶದವರು ಚೀನಾ ವಸ್ತುಗಳನ್ನು ಬ್ಯಾನ್ ಬ್ಯಾನ್  ಮಾಡಿ ಅಂತ ಎಷ್ಟೇ ಬಾಯಿ ಬಡಕೊಂಡ್ರು, ಚೀನಾ ದೇಶವು ತನ್ನ ದೇಶದ ಸುಮಾರು 7 ಲಕ್ಷ ಕೋಟಿಯಷ್ಟು ವಸ್ತುಗಳನ್ನು ಭಾರತದ ಮಾರುಕಟ್ಟೆಗೆ ಬಿಟ್ಟಿದೆ. ಚೀನಾದ ಫೋನ್’ಗಳು, ನಮ್ಮ ದೇಶದ ಸ್ವದೇಶೀ ಮಾರುಕಟ್ಟೆಯನ್ನು ಉಸಿರು ಕಟ್ಟುವಂತೆ ಮಾಡಿದೆ. ಹೀಗೆ ಚೀನಾ ಎಲ್ಲಾ  ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿದೆ.

ಚೀನಾ ತನ್ನ ಮನೆಯೊಳಗೆ ಯಾರನ್ನು ಬಿಟ್ಟುಕೊಳ್ಳುತ್ತಿಲ್ಲ, ಆದರೆ ಭಾರತದ ಪ್ರತಿ ಮನೆ ಮನೆಯನ್ನು ಸೇರಿಬಿಟ್ಟಿದೆ. ಇಲ್ಲಿ ಓದಿ:-ಮೋದಿ ತಂತ್ರಗಾರಿಕೆಯಿಂದಾಗಿ ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!!!

ಆದರೇ ಚೀನಾಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡುವ ಸಮಯ ಬಂದಿದೆ. ಈ ಜವಬ್ದಾರಿ ಸರ್ಕಾರ ಮತ್ತು ಗಡಿ ಕಾಯುವ ಸೈನಿಕರಿಗಸ್ಟೆ ಮೀಸಾಲಾಗಿಲ್ಲ, ನಮ್ಮೆಲ್ಲರದ್ದಾಗಿದೆ.

ನಮ್ಮ ವ್ಯಾಪಾರಿಗಳು,ಅದರಿಬ್ದ ಖರೀದಿದಾರರು ಎಲ್ಲರೂ ಒಂದಾಗಿ ಸೇರಿ ಚೀನಾ ದೇಶದ ವಸ್ತುಗಳನ್ನು ತಿರಸ್ಕರಿಸಿ, ನಮ್ಮ ಭಾರತ ದೇಶವನ್ನು ಬಲಪಡಿಸಬೇಕಾಗಿದೆ.

ಇದಕ್ಕೆಲ್ಲಾ ನಾವು ಏನು ಮಾಡಬೇಕು ಗೊತ್ತಾ?

ಚೀನಾ ವಸ್ತುಗಳನ್ನು ತಿರಸ್ಕರಿಸೋಣ, ಭಾರತವನ್ನು ರಕ್ಷಿಸೋಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…