ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.
ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.
ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.
ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.
ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.
ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-
ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.
ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-
ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.
ಧೂಮಪಾನ ತ್ಯಜಿಸಲು ಸಹಕಾರಿ:-
ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.
ಚರ್ಮದ ರಕ್ಷಣೆ:-
ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.
ರಕ್ತ ಶುದ್ಧೀಕರಿಸುತ್ತದೆ:-
ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.
ಕೂದಲಿಗೆ ಅತ್ಯುತ್ತಮ:-
ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…