ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಚಿತ್ರೀಕರಣದ ವೇಳೆ ಪ್ರಥಮ್ ಅವರು ಸಂಜನಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಭುವನ್ ಅವರು ಆ ರೀತಿ ಮಾತನಾಡದಂತೆ ತಾಕೀತು ಮಾಡಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಗಳ ವಿಕೋಫಕ್ಕೆ ತಿರುಗಿದೆ. ನಂತರ ಪ್ರಥಮ್ ಅವರು ಭುವನ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಚಿತ್ರೀಕರಣದ ಸಿಬ್ಬಂದಿಗಳು ಮಧ್ಯೆ ಪ್ರವೇಶ ಮಾಡಿದ್ದಾರೆ. ಆದರೂ ಸುಮ್ಮನಾಗದ ಪ್ರಥಣ್ ಅವರು ಭುವನ್ ಅವರ ತೊಡೆಗೆ ಕಚ್ಚಿದ್ದಾರೆಂದು ವರದಿಯಾಗಿದೆ.
ಪ್ರಥಮ್ ಮತ್ತು ಭುವನ್ ನಡುವೆ ಜಗಳ ನಡೀತಾಯಿದ್ದಾಗ ನಾನು ಅಲ್ಲಿರಲಿಲ್ಲ, ಸೆಟ್ ಒಳಗಡೆ ನಾನು ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದೆ ಹಾಗಾಗಿ ನಾನು ಜಗಳ ನೋಡಿಲ್ಲ. ನಾನು ಹೊರ ಬಂದಾಗ ಭುವನ್ ಪ್ರಥಮ್ ಕತ್ತನ್ನು ಹಿಡಿದಿದ್ರು. ಇಬ್ಬರ ನಡುವೆ ಗಲಾಟೆ ನಡೆಯುತಿತ್ತು, ಕೂಡಲೇ ಪಕ್ಕದ ರೂಮಿನಲ್ಲಿ ಕರೆದುಕೊಂಡು ಹೋಗಿ ನೋಡಿದಾಗ ಭುವನ್ ತೊಡೆಯ ಭಾಗದಲ್ಲಿ ಹಲ್ಲಿನ ಗುರುತುಗಳಿದ್ದವು. ಈ ವೇಳೆ ನಾನು, ಭುವನ್ ಹಾಗೂ ವಿಶಾಲಮ್ಮ ಎಂಬವರು ಸಹ ಇದ್ದರು. ಭುವನ್ ಗೆ ಯಾವ ನಾಯಿಯೂ ಕಚ್ಚಿಲ್ಲ. ಪ್ರಥಮ್ ಕಚ್ಚಿದ್ದು ಎಂದು ಸೆಟ್ನಲ್ಲಿ ಎಲ್ರೂ ಹೇಳ್ತಾಯಿದ್ರು. ಪ್ರಥಮ್ ಯಾವಗಲೂ ಕೆಟ್ಟದಾಗಿ ಕಮೆಂಟ್, ಟಾಂಟ್ ಮಾಡ್ತಾಯಿದ್ದ ಎಂದು ನಟಿ ಸಂಜನಾ ಹೇಳಿದ್ದಾರೆ.
ಇನ್ನು ಭುವನ್ ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪ್ರಥಮ್ ಅವರು, ನಾನು ಅಪ್ಪಟ ಸಸ್ಯಹಾರಿ, ನಾನು ಯಾರಿಗೂ ಕಚ್ಚಿಲ್ಲ. ಮೊದಲು ಭುವನ್ ಅವರೇ ನನ್ನ ಮೇಲೆ ಕೈ ಮಾಡಿದ್ದು, ಅಲ್ಲಿದ್ದ ಸಿಬ್ಬಂದಿಗಳು ನಮ್ಮ ಜಗಳ ಬಿಡಿಸಿದ್ದರು ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.