ಸಿನಿಮಾ

ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

1284

ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ  ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ಸಂಜು ಮತ್ತು ನಾನು ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಭುವನ್ ಮತ್ತು ಸಂಜನಾ ನಟಿಸುತ್ತಿದ್ದಾರೆ. ಧಾರಾವಹಿಯ ಚಿತ್ರೀಕರಣದ ವೇಳೆ ಭುವನ್ ಹಾಗೂ ಪ್ರಥಮ್ ನಡುವೆತ ಮಾರಾಮಾರಿ ನಡೆದಿದ್ದು, ಈ ವೇಳೆ ಪ್ರಥಮ್ ನೇರವಾಗಿ ಬಂದು ಭುವನ್‍ರ ತೊಡೆಯ ಭಾಗವನ್ನು ಕಚ್ಚಿ ಗಾಯಗೊಳಿಸಿದ್ದಾರೆ.

ಚಿತ್ರೀಕರಣದ ವೇಳೆ ಪ್ರಥಮ್ ಅವರು ಸಂಜನಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಭುವನ್ ಅವರು ಆ ರೀತಿ ಮಾತನಾಡದಂತೆ ತಾಕೀತು ಮಾಡಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಗಳ ವಿಕೋಫಕ್ಕೆ ತಿರುಗಿದೆ. ನಂತರ ಪ್ರಥಮ್ ಅವರು ಭುವನ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಚಿತ್ರೀಕರಣದ ಸಿಬ್ಬಂದಿಗಳು ಮಧ್ಯೆ ಪ್ರವೇಶ ಮಾಡಿದ್ದಾರೆ. ಆದರೂ ಸುಮ್ಮನಾಗದ ಪ್ರಥಣ್ ಅವರು ಭುವನ್ ಅವರ ತೊಡೆಗೆ ಕಚ್ಚಿದ್ದಾರೆಂದು ವರದಿಯಾಗಿದೆ.

 

ಪ್ರಥಮ್ ಮತ್ತು ಭುವನ್ ನಡುವೆ ಜಗಳ ನಡೀತಾಯಿದ್ದಾಗ ನಾನು ಅಲ್ಲಿರಲಿಲ್ಲ, ಸೆಟ್ ಒಳಗಡೆ ನಾನು ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದೆ ಹಾಗಾಗಿ ನಾನು ಜಗಳ ನೋಡಿಲ್ಲ. ನಾನು ಹೊರ ಬಂದಾಗ ಭುವನ್ ಪ್ರಥಮ್ ಕತ್ತನ್ನು ಹಿಡಿದಿದ್ರು. ಇಬ್ಬರ ನಡುವೆ ಗಲಾಟೆ ನಡೆಯುತಿತ್ತು, ಕೂಡಲೇ ಪಕ್ಕದ ರೂಮಿನಲ್ಲಿ ಕರೆದುಕೊಂಡು ಹೋಗಿ ನೋಡಿದಾಗ ಭುವನ್ ತೊಡೆಯ ಭಾಗದಲ್ಲಿ ಹಲ್ಲಿನ ಗುರುತುಗಳಿದ್ದವು. ಈ ವೇಳೆ ನಾನು, ಭುವನ್ ಹಾಗೂ ವಿಶಾಲಮ್ಮ ಎಂಬವರು ಸಹ ಇದ್ದರು. ಭುವನ್ ಗೆ ಯಾವ ನಾಯಿಯೂ ಕಚ್ಚಿಲ್ಲ. ಪ್ರಥಮ್ ಕಚ್ಚಿದ್ದು ಎಂದು ಸೆಟ್‍ನಲ್ಲಿ ಎಲ್ರೂ ಹೇಳ್ತಾಯಿದ್ರು. ಪ್ರಥಮ್ ಯಾವಗಲೂ ಕೆಟ್ಟದಾಗಿ ಕಮೆಂಟ್, ಟಾಂಟ್ ಮಾಡ್ತಾಯಿದ್ದ ಎಂದು ನಟಿ ಸಂಜನಾ ಹೇಳಿದ್ದಾರೆ.

ಇನ್ನು ಭುವನ್ ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪ್ರಥಮ್ ಅವರು, ನಾನು ಅಪ್ಪಟ ಸಸ್ಯಹಾರಿ, ನಾನು ಯಾರಿಗೂ ಕಚ್ಚಿಲ್ಲ. ಮೊದಲು ಭುವನ್ ಅವರೇ ನನ್ನ ಮೇಲೆ ಕೈ ಮಾಡಿದ್ದು, ಅಲ್ಲಿದ್ದ ಸಿಬ್ಬಂದಿಗಳು ನಮ್ಮ ಜಗಳ ಬಿಡಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….