ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧನ ಕಾಲದ ಈ ಮಹಾನ್ ಚಿಂತಕ ಒಬ್ಬ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ….
ಯಾರು ಗೊತ್ತಾ ? ಅವರೇ ಕನ್ಫ್ಯೂಷಿಯಸ್. ಇವರು ಹೆಚ್ಚು ಕಡಿಮೆ ನಮ್ಮ ಗೌತಮ ಬುದ್ಧನ ಕಾಲದೋರು….
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಇವರ ನುಡಿಮುತ್ತುಗಳು ಇಲ್ಲಿ ನಿಮಗೋಸ್ಕರ ಕೊಟ್ಟಿದ್ದೀವಿ.ಯಾಕೆಂದ್ರೆ ಇವುಗಳಿಗೆ ನಿಮ್ಮ ಜೀವನದ ದಿಕ್ಕನ್ನೇ ಬದಲಾಯಿಸೋ ಶಕ್ತಿ ಇದೆ..
1. ನಿಲ್ಲುವ ಯೋಚನೆ ಇಲ್ಲದೆ ಹೋದರೆ ನೀವು ಎಷ್ಟು ನಿಧಾನವಾಗಿ ನಡೆದರೂ ಪರವಾಗಿಲ್ಲ.
2. ನಿಮ್ಮನ್ನು ಮೀರಿಸದಿರುವವರ ಜೊತೆ ಗೆಳೆತನ ಮಾಡಿಕೊಳ್ಳಬೇಡಿ.
3. ತುಂಬಾ ಕೋಪ ಮಾಡಿಕೊಳ್ಳುವುದಕ್ಕೆ ಮುಂಚೆ, ಅದರಿಂದಾಗುವ ಪರಿಣಾಮಗಳ ಬಗ್ಗೆ ಯೋಚನೆ ಮಾಡಿ.
4. ಗುರಿ ಮುಟ್ಟುವುದಕ್ಕೆ ಆಗುವುದಿಲ್ಲ ಎಂದು ಸ್ಪಷ್ಟವಾದಾಗ ಗುರಿ ಬದಲಾಯಿಸಬೇಡಿ.ನೀವಿಡುವ ಹೆಜ್ಜೆ ಬದಲಾಯಿಸಿ.
5. ನೀವು ಯಾರನಾದರೂ ದ್ವೇಷಿಸಿದರೆ ಅವರು ನಿಮ್ಮನ್ನು ಸೋಲಿಸದಂತೆ.
6. ಅಧಮನಾದವನು ಬೇರೆಯವರಲ್ಲಿ ಏನನ್ನು ಹುಡುಕುತ್ತಾನೋ, ಅದನ್ನು ಉತ್ತಮನಾದವನು ತನ್ನಲ್ಲೇ ಹುಡುಕುತ್ತಾನೆ.
7. ನೀವು ಎಲ್ಲಿಗೆ ಹೋದರೂ ಪೂರ್ತಿ ಮನಸ್ಸಿನಿಂದ ಹೋಗಿ.
8. ತಮ್ಮ ಅಜ್ಞಾನವನ್ನು ತಾವೇ ಕಂಡುಕೊಂಡು ಜ್ಞಾನವನ್ನು ಯಾರು ಹುಡುಕುತ್ತಿರುವುರೋ ಅವರಿಗೆ ಮಾತ್ರ ಅದನ್ನು ಕೊಡಿ.
9. ಚಿಕ್ಕ ಲಾಭಗಳ ಬಲೆಗೆ ಬಿದ್ದರೆ ದೊಡ್ಡ ಕೆಲಸಗಳು ಆಗುವುದಿಲ್ಲ.
10. ಅವರು ನಿಮ್ಮ ಬೆನ್ನ ಮೇಲೆ ಉಗಿದರೆ ನೀವು ಅವರಿಗಿಂತ ಮುಂದೆ ಇದ್ದೀರಿ ಅಂತ ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…