ಗ್ಯಾಜೆಟ್

ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

1680

ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

ಈಗ ಈ ಓಟದಲ್ಲಿ ವೊಡಾಫೋನ್ ಕಂಪನಿಯು ಮುಂದೆ ಬಂದಿದ್ದು, ಜಿಯೋ ಕಂಪನಿಗೆ ಟಾಂಗ್ ಕೊಡುವ ಮೂಲಕ, ವೊಡಾಫೋನ್ ಇತಿಹಾಸ ಸೃಷ್ಟಿಸುವಂತ ಆಫರ್ ಅನ್ನು ತನ್ನ ಗ್ರಾಹಕರಿಗೆ ಕೊಡುತ್ತಿದೆ.

ವೊಡಾಫೋನ್ ಕೊಡುತ್ತಿರುವ ಆಫರ್’ಗಳ ಬಗ್ಗೆ ತಿಳಿಯೋಣ:-

244 ರೂಪಾಯಿಗೆ ಅನ್‌ಲಿಮಿಟೆಡ್ ಸೇವೆಯನ್ನು ಕೊಡುತ್ತಿದೆ. ಕೇವಲ 244 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್, ಡೇಟಾ, ಎಸ್‌ಎಮ್‌ಎಸ್‌ ಸೇವೆಯನ್ನು ನೀಡುತ್ತಿದೆ. ಇದು ಇತಿಹಾಸಹ ಆಫರ್ ಆಗಿದ್ದು, ಆಫರ್ ಕೊಡುವಲ್ಲಿ ಜಿಯೋ ಕಂಪನಿಯನ್ನು ಕೂಡ ಹಿಂದಿಕ್ಕಲಿದೆ.

ಇದೇ ಮೊದಲ ಭಾರಿಗೆ ಇಷ್ಟು ಕಡಿಮೆ ಬೆಲೆಯಲ್ಲಿ ವೊಡಾಪೋನ್ ಇಂತಹದೊಂದು ಆಫರ್ ಬಿಡುಗಡೆ ಮಾಡಿದೆ. ವೊಡಾಫೋನ್ ತನ್ನ ಹೊಸ ಗ್ರಾಹಕರಿಗಾಗಿ 244 ರೂಪಾಯಿ ರಿಚಾರ್ಜ್‌ ಮಾಡುವ ಮೂಲಕ 70 ದಿನಕ್ಕೆ 70 ಜಿಬಿ 4 ಜಿ ಉಚಿತ ಡಾಟಾ, ಅನ್‌ಲಿಮಿಟೆಡ್‌ ವಾಯ್ಸ್ ಕರೆಗಳನ್ನು ಮಾಡಬಹುದಾಗಿದೆ. ವೊಡಾಫೋನ್ ಈ ಆಫರ್ ಬಿಡುಗಡೆ ಮಾಡಿರುವ ವಿಶೇಷತೆಯೇ, 3G ಮತ್ತು 4G ಗ್ರಾಹಕರಿಗೂ ಈ ಆಫರ್ ಲಭ್ಯವಿದೆ.

ಆಫ‌ರ್‌ನಲ್ಲಿ ಹೊಸಗ್ರಾಹಕರಿಗೆ 2 ನೇ ಬಾರಿ ರಿಚಾರ್ಜ್‌ನಲ್ಲೂ ಅನಿಮಿಯತ ಕರೆಗಳು ಮತ್ತು ದಿನಕ್ಕೊಂದು ಜಿಬಿ ಡಾಟಾ ನೀಡಿದ್ದು, ಆದರೆ ವ್ಯಾಲಿಡಿಟಿ 35 ದಿನಗಳಾಗಿರುತ್ತದೆ.

ಮತ್ತೊಂದು ರು. 346 ರೀಚಾರ್ಜ್ ಆಫರ್ ನೀಡಿದ್ದು, ಪ್ರತಿದಿನ 1ಜಿಬಿ ಡೇಟಾ, ಯಾವುದೇ ನೆಟ್ ವರ್ಕ್ ಗೆ 56 ದಿನಗಳ ಕಾಲ ಅನಿಯಮಿತ ವಾಯ್ಸ್ ಕಾಲ್ ಉಚಿತವಾಗಿರುತ್ತದೆ. ಈ ಆಫರ್ ನಲ್ಲಿ ಪ್ರತಿದಿನ 300 ನಿಮಿಷ ಹಾಗೂ ವಾರಕ್ಕೆ 1200 ನಿಮಿಷ ವಾಯ್ಸ್ ಕಾಲ್ ಉಚಿತವಾಗಿರುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ವಿಸ್ಮಯ ಜಗತ್ತು

    ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

    ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…

  • ಸುದ್ದಿ

    ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

    ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್‍ರವರು…

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…