ವಿಸ್ಮಯ ಜಗತ್ತು

ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

1020

ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.

ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.

 

ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ  ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.

ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.

ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.

ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.

ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್,  ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.

ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.

ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-

ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..

ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…