ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…