ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…