ಸಿನಿಮಾ

ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

8319

ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.

ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.

ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.

ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.

ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…