ಸಿನಿಮಾ

ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

342

ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು  ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಧ್ರುವ ಅವರನ್ನು, ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಧ್ರುವ  ಸಾವನ್ನಪ್ಪಿದ್ದಾರೆ. ವಿಕಲಚೇತನ ಪತ್ರಿಭೆಯಾಗಿದ್ದ ಧ್ರುವ, ಸಿಸಿಎಲ್‌ ಮತ್ತು ನಟನೆ ಮೂಲಕ ಗುರುತಿಸಿಕೊಂಡಿದ್ದರು. ನಟ ಧ್ರುವ, ಕಿಚ್ಚ ಸುದೀಪ್ ಅವರ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಉತ್ತಮ ಆಟಗಾರರಾಗಿದ್ದರು.

35 ವರ್ಷದ  ಧ್ರುವ ಶರ್ಮಾ ಪತ್ನಿ ಮತ್ತು 7 ವರ್ಷದ ಮಗಳು, 4 ವರ್ಷದ ಮಗನನ್ನು ಅಗಲಿದ್ದಾರೆ. ಧ್ರುವ ಅವರ ತಂದೆ ಸುರೇಶ್ ಶರ್ಮಾ ಕೂಡ ನಟ, ನಿರ್ಮಾಪರ,  ಫೈನಾನ್ಶಿಯರ್ ಹಾಗೂ ನಿರ್ದೇಶಕರಾಗಿದ್ದು, ಈ ಹಿಂದೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಉದ್ಯಮಿ, ನಟರೂ ಆಗಿರುವ ಸತೀಶ್ ಶರ್ಮಾ ಅವರ ಪುತ್ರರಾಗಿರುವ ಧ್ರುವ ಶರ್ಮಾ 2005ರಲ್ಲಿ ವಿಶ್ವ ಕಿವುಡರ ಕ್ರಿಕೆಟ್‍ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ವಾಕ್-ಶ್ರವಣ ದೋಷದಿಂದಾಗಿ ಬಾಲ್ಯದಿಂದಲೇ ಸಾಕಷ್ಟು ಅವಮಾನ ಎದುರಿಸಿದ್ದ ಧ್ರುವ ಶರ್ಮಾ ಆ ಎಲ್ಲ ನಿಂದನೆಗಳನ್ನು ಮೆಟ್ಟಿ ನಿಂತಿದ್ದರು.

ಮೂಗ ಮತ್ತು ಕಿವುಡರಾಗಿದ್ದ ಧ್ರುವ ತಮ್ಮ ಅಮೋಘ ಅಭಿನಯ ಹಾಗೂ ಕ್ರಿಕೆಟ್‌ ನಿಂದ ಎಲ್ಲರ ಗಮನ ಸೆಳೆದಿದ್ದರು. 2007ರಲ್ಲಿ ತಮ್ಮ 25ನೇ ವರ್ಷ ವಯಸ್ಸಿನಲ್ಲಿ ಸ್ನೇಹಾಂಜಲಿ ಎಂಬ ಚಲನಚಿತ್ರದಲ್ಲಿ ನಾಯಕರಾಗಿ ನಟಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಧ್ರುವ್ ಅವರ ಹಠಾತ್ ಸಾವಿಗೆ ಚಿತ್ರರಂಗದ ಅನೇಕ ಗಣ್ಯರು, ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…