ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…