ವಿಸ್ಮಯ ಜಗತ್ತು

ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

4170

ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.

ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ  ಎಂದು ಟ್ವೀಟ್ ಮಾಡಿದ್ದ.  ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.

ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ  ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.

ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?

ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ  ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ  ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್  ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.

ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್  ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ  ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ.                                                                                                                                                                        ಮೂಲ:

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…