ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…