ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು – ‘’ ಮಹಾರಾಜ ! ನೀನು ನಿನ್ನ ತಂದೆ ಪರಿಕ್ಷಿತನ ದುರ್ಮರಣಕ್ಕೆ ಪ್ರತೀಕಾರ ಕೈಗೊಂಡರುವೆಯ ?’’ – ಎಂದು ಪ್ರಶ್ನಿಸಿದ. ಜನುಮೆಜಯನನ್ನು – ಪ್ರತಿಕರವೇ ? ಯಾರ ಮೇಲೆ ಏಕೆ ?’’ ಎಂದ. ಉತ್ತಂಕನು – ‘’ ಜನಮೇಜಯ ! ನಿನ್ನ ತಂದೆಯನ್ನು ಅಮತ್ಯರೂ ಸೇನಾಪತಿಗಳು. ಇತರರೂ ಎಚ್ಹರಿಕೆಯಿಂದ ಕಾವಲೂ ಕಾಯುತ್ತಿದ್ದರೂ, ತಕ್ಷಕನು ಅವರ ಕಣ್ಣು ತಪ್ಪಿಸಿ ನಿಮ್ಮ ತಂದೆಯನ್ನು ಮೋಸದಿಂದ ಸಯಿಸಿಲಿಲ್ಲವೇ ? ಅದಕ್ಕೆ ನೀನು ಪ್ರತಿಕಾರ ಮಾಡಬೇಡವೇ ? – ಎಂದು ಕೇಳಿದ.
ಜನಮೇಜಯನಿಗೆ ತನ್ನ ತಂದೆಯು ಮರಣಹೊಂದಿದ ಸನ್ನಿವೇಶದ ಸ್ಮರಣೆಯಾಗಿ ದುಃಖ ಉಕ್ಕಿ ಬಂತು. ತಕ್ಷಕನ ಮೇಲೆ ಅಪಾರ ಕೋಪ ಉಂಟಾಯಿತು. ‘’ಋಷಿಕುಮಾರ ! ಕರ್ತವ್ಯ ಮರೆತಿದ್ದ ನನ್ನನ್ನು ಎಚರಿಸಿದಿರಿ. ತುಂಬ ವಂದನೆಗಳು. ಆಹಾ ನಮ್ಮ ತಂದೆಯವರ ಮರಣಕ್ಕೆ ಕಾರಣನಾದ ಆ ತಕ್ಷಕನ ವಂಶವನ್ನೇ ತೊಡೆದೂ ಹಾಕಿಬಿಡಬೇಕೆನ್ನಿಸುತ್ತದೆ. ಅದಕ್ಕಾಗಿ ನಾನೇನೂ ಮಾಡಬೇಕು, ದಯವಿಟ್ಟು ತಿಳಿಸಿ’’ – ಎಂದು ಕೇಳಿಕೊಂಡ ಆಗ ಸಮೀಪದಲ್ಲಿದ್ದ ಪುರೋಹಿತರು ‘’ಮಹಾರಾಜ ! ಸರ್ಪಸತ್ರವೆಂಬ ಮಹಾಯುಗವೊಂದಿದೆ. ಈ ಯಾಗವನ್ನು ಮಾಡಿ ಸರ್ಪಗಳೆಲ್ಲವನ್ನು ಅಗ್ನಿಗೆ ಆಹುತಿ ನೀಡಬಹುದಲ್ಲಾ !’’ ಎಂದರು. ಜನಮೇಜಯನು ಕೂಡಲೇ ರುತ್ವಿಜರನ್ನು ಕರೆಸಿದನು ‘’ನಾನು ಸರ್ಪಯಾಗ ಮಾಡಲು ನಿಶ್ಚಯಿಸಿದ್ದೇನೆ. ಅದಕ್ಕೆ ಬೇಕಾದ ಸಿದ್ದತೆಗಳನ್ನು ನಡೆಸಿ’’ – ಎಂದ ಸರ್ಪಯಾಗದ ಸಿದ್ದತೆಗಳಾರಂಬಿಸಿದವು.
ಸೌತಿಗಳು ಹೇಳುತ್ತಿದ್ದ ಕಥೆಯನ್ನು ಕೇಳುತ್ತಿದ್ದ ನೈಮಿಷಾರಣ್ಯದ ಋಷಿಗಳ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಉದ್ಭವಿಸಿದವು. ಅವರು ‘’ಸೌತಿಗಳೆ ! ನಮಗೆ ಕೆಲವು ಸಂಶಯಗಳು ಉಂಟಾಗಿವೆ. ಅವನ್ನು ದಯವಿಟ್ಟು ಪರಿಹರಿಸಿ. ಉತ್ತಂಕನು ತನಗೆ ತೊಂದರೆ ನೀಡಿದ ತಕ್ಷಕನೊಬ್ಬನ ಮೇಲೆ ಮಾತ್ರ ಪ್ರತೀಕಾರ ಕೈಗೊಳ್ಳದೆ ಇಡೀ ಸರ್ಪಕುಲವನ್ನೇ ನಾಶ ಮಾಡುವ ಪ್ರಯತ್ನ ಮಾಡಿದ್ದೂ ಸರಿಯೇ ಅಲ್ಲದೆ, ಆ ಯಾಗ ಮಾಡಿದ ಮೇಲೆ, ಇಡೀ ಸರ್ಪಕುಲವೇ ನಾಶವಾಗಿ ಬಿಡಬೇಕಾಗಿತ್ತಲ್ಲವೇ ? ಹಾಗಾಗದೇ ಇಗಲೂ ಸರ್ಪಕುಲ ಉಳಿದುಕೊಂಡಿದೆಯಲ್ಲಾ. ಅದಕ್ಕೆ ಕಾರಣವೇನು ?’’ – ಎಂದು ಕೇಳಿದರು. ಇಲ್ಲಿ ಓದಿ:-ಸರ್ಪಗಳ ತಾಯಿ ತನ್ನ ಮಕ್ಕಳಾದ ಸರ್ಪಗಳಿಗೆ ಕೊಟ್ಟ ಶಾಪ ಹಾಗೂ ಸರ್ಪಗಳು ಮತ್ತು ಗರುಡ ಹುಟ್ಟಿದ ಕತೆ ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ…
‘’ಈಗ ನಿಮಗೆ ಎಲ್ಲವೂ ಸ್ವಷ್ಟವಾಗಿರಬೆಕಲ್ಲವೇ ? ಕದ್ರುವಿನ ಶಾಪವೇ ಸರ್ಪಯಾಗದ ಮೂಲಕಾರಣ ಉತ್ತಂಕ ಮತ್ತು ಜನಮೇಜಯರು ಬರೀ ನಿಮಿತ್ತರು ಮಾತ್ರ.
ಜನಮೇಜಯನು ತಾನು ನಿಶ್ಚಯಸಿದ್ದಂತೆ ಸರ್ಪಯಾಗವನ್ನು ಪ್ರಾರಂಬಿಸಿದರು. ಯಾಗದಲ್ಲಿ ಹೋತೃ. ಅದ್ವರ್ಯು, ಉದ್ಗಾತೃ ಬ್ರಹ್ಮ ಎಂಬ ನಾಲ್ಕು ಪ್ರಮುಕ ಪುರೋಹಿತರಿರುತ್ತಾರೆ. ಇವರಿಗೆ ಋತ್ವಿಕ್ಕುಗಳೆಂದು ಹೆಸರು. ಋಗ್ವೇದದ ಮಂತ್ರಗಳನ್ನು ಪಠಿಸಿ ಯಾಗದ ಹವಿಸ್ಸನ್ನು ತೆಗೆದುಕೊಂಡು ಹೋಗುವಂತೆ ದೇವತೆಗಳನ್ನು ಅಹ್ವಾನಿಸುವವನೇ ಹೋತೃ. ಪ್ರಾರ್ಥನಾ ನಿಯಮಗಳ ಸಂಗ್ರಹವಾದ ಯಜುರ್ವೇದದಲ್ಲಿ ಪರಿಣಿತನಾಗಿದ್ದು ದೇವತೆಗಳನ್ನೂ ಕರೆಯುವಾಗ ‘ಸ್ವಾಹಾ’ ಎನುತ್ತಾ ಅಗ್ನಿಕುಂಡದಲ್ಲಿ ತುಪ್ಪವನ್ನು ಹಾಕುವವನು ಅದ್ವರ್ಯ. ಉಚ್ಚಸ್ವರದಲ್ಲಿ ದೇವತೆಗಳನ್ನು ಕುರಿತು ಸಾಮವೇದದ ಮಂತ್ರಗಳನ್ನು ಇಂಪಾಗಿ ಹಾಡುವವನು ಉದ್ಗಾತೃ ಅಥರ್ವವೇದದಲ್ಲಿ ಪಂಡಿತನಾಗಿದ್ದು ಯಗ್ನಯಾಗದಿಗಳ ಅಧ್ಯಕ್ಷಸ್ಥಾನವನ್ನು ಅಲಂಕರಿಸುವವನು ಬ್ರಹ್ಮ. ಜನುಮೆಜಯನು ಮಾಡಿದ ಸರ್ಪಯಾಗದಲ್ಲಿ ಚ್ಯವನಮಹರ್ಶಿಯ ವಂಶಸ್ಥಾನದ ಚಂಡ ಭಾರ್ಗವನೆಂಬುವವನು ಹೋತೃವಾಗಿದ್ದನು. ವಿದ್ವಾಂಸನಾದನು ಕೌತ್ಸನು ಉದ್ಗಾತೃವಾಗಿದ್ದನು. ಶಾಙ್ಗರವ, ಪಿಂಗಲರು ಅಧ್ವರ್ಯವಾಗಿದ್ದರು. ಜೈಮಿನಿಯ ಬ್ರಹ್ಮನಾಗಿದ್ದನು.
ಆ ಸರ್ಪಯಾಗದಲ್ಲಿ ಋತ್ವಿಜರು ಸರ್ಪಗಳ ಹೆಸರನ್ನು ಹೇಳಿ ಅವುಗಳನ್ನು ಅಗ್ನಿಯ ಬಳಿಗೆ ಆಕರ್ಶಿಸಿ ‘ಸ್ವಾಹಾ’ ಎನ್ನುತ್ತಿದ್ದರು. ಕೂಡಲೇ ಆಯಾ ಸರ್ಪಗಳು ಪ್ರಜ್ವಲಿಸಿ ಉರಿಯುತಿದ್ದ ಯಾಗ ಕುಂಡದಲ್ಲಿ ಬಂದು ಬಿಳುತಿದ್ದವು ಅಗ್ನಿಯ ಬಳಿಗೆ ಬರುವಾಗ ಅವು ತಪ್ಪಿಸಿಕೊಳ್ಳಲೆತ್ನಿಸುತ್ತಿದ್ದವು. ಪರಸ್ವರ ಧೈನದಿಂದ ನೋಡುತ್ತ ನಿತ್ತುಸಿರುಬಿದುತ್ತಿದ್ದುವು. ಬೆದರಿಕೆಯಿಂದ ಬುಸುಗುಟ್ಟುತ್ತಿದ್ದವು; ದಾರುಣವಾಗಿ ಶಬ್ಧಮಾದುಡುತಿದ್ದವು ವಿಲಿವಿಲಿ ವದ್ದಾಡುತಿದ್ದವು. ಬಿಳಿಯ ಹಾವುಗಳು, ಕಾಳಿಂಗ ಸರ್ಪಗಳು ನೀಲವರ್ಣದ ದೊಡ್ಡ ಹಾವುಗಳು ಮಾರಿನಗರಗಳು, ಎಲ್ಲವೂ ಪ್ರದೀಪ್ತನಾದ ಯಜ್ಞೆಶ್ವರನಲ್ಲಿ ಬಂದು ಬೀಳುತಿದ್ದವು. ಹೀಗೆ ಲಕ್ಷೋಪಲಕ್ಷ ಸರ್ಪಗಳು ಅಗ್ನಿಯಲ್ಲಿ ಬಿದ್ದು ಪ್ರಾಣ ಬಿಟ್ಟವು.
ಜನುಮೆಜಯನು ಮಾಡುತಿದ್ದ ಯಾಗವನ್ನು ನೋಡಿ ತಕ್ಷಕನು ಭಿತನಾದನು. ತನ್ನ ಗೆಳೆಯ ದೆವೆಂದ್ರನನ್ನು ಮೊರೆ ಹೋದನು. ‘’ನನ್ನನ್ನು ಮಾಡುತಿದ್ದಾನೆ ನನ್ನನ್ನು ಅಗ್ನಿಗೆ ಆಹುತಿ ಕೊಡುವುದಕ್ಕಾಗಿ ಜನುಮಜೆಯನು ಸರ್ಪಯಾಗವನ್ನು ಮಾಡುತಿದ್ದಾನೆ. ನನ್ನ್ನನ್ನು ಕಾಪಾಡು’’ – ಎಂದು ಬೇಡಿಕೊಂಡನು ಆಗ ಇಂದ್ರನು ‘’ನೀನು ನನ್ನ ಅರಮನೆಯಲ್ಲಿ ಇದ್ದುಬಿಡು. ಇಲ್ಲಿ ಅಗ್ನಿಯ ಭಯವಿಲ್ಲ ‘’ ಎಂದು – ಎಂದು ದೈರ್ಯ ಹೇಳಿದನು. ತಕ್ಷಕನು ಇಂದ್ರನನ್ನು ಗಟ್ಟಿಯಾಗಿ ಹಿಡಿದುಕೊಂಡು ಅಲ್ಲಿಯೇ ನಿಂತನು.
ಆ ಸಮಯದಲ್ಲಿ ವಾಸುಕಿ ಮೊದಲಾದ ಸರ್ಪಗಳ ತಮ್ಮ ತಂಗಿಯ ಮಗನಾದ ಆಸ್ತಿಕನ ಬಳಿಗೆ ಹೋದರು, ‘’ಆಕಸ್ಮಿಕ ! ನಮ್ಮ ತಾಯಿಯ ಶಾಪದ ಪರಿಣಾಮವಾಗಿ ನಾವೆಲ್ಲರೂ ಯಜ್ಞ್ಯಕುಂಡದಲ್ಲಿ ಬಿದ್ದು ಪ್ರಾಣ ಕಳೆದುಕೊಳ್ಳುವ ಸ್ಥಿತಿ ಬಂದಿದೆ. ನಿನಗೊಬ್ಬನಿಗೆ ಮಾತ್ರ ನಮ್ಮನ್ನು ಈ ದುರವಸ್ಥೆಯಿಂದ ಪಾರುಮಾಡಲು ಸಾಧ್ಯ. ದಯವಿಟ್ಟು ನಮಗೆ ಸಹಾಯಮಾಡು ಸಾಧ್ಯ. ದಯವಿಟ್ಟು ನಮಗೆ ಸಹಾಯಮಾಡು’’ – ಎಂದರು ಅಸ್ಥಿಕನು ‘’ಮಾವಂದಿರ ! ನಿಮ್ಮನ್ನು ಉಳಿಸಲು ಏನು ಮಾಡಬೇಕೆಂದು ಹೇಳಿ. ಖಂಡಿತ ಮಾಡುತ್ತೇನೆ’’-ಎಂದನು. ವಾಸುಕಿಯು ‘’ಮಗೂ ! ಜನಮೇಜಯನು ಸರ್ಪಯಾಗವನ್ನು ಮಾಡುತಿದ್ದಾನೆ. ನೀನು ಅವನ ಬಳಿಗೆ ಹೋಗಿ ಆ ಯಜ್ಞ್ಯವನ್ನು ನಿಲ್ಲಿಸುವಂತೆ ಮಾಡು ‘’-ಎಂದನು ಆಸ್ತಿಕನು ಕೂಡಲೇ ಯಜ್ಞಶಾಲೆಯ ಕಡೆ ಹೆಜ್ಜೆ ಹಾಕಿದನು.
ಇತ್ತ ಸರ್ಪಯಾಗದಲ್ಲಿ ಅನೇಕ ಸರ್ಪಗಳು ಯಜ್ಞೆಶ್ವರನಿಗೆ ಆಹುತಿಯಾದರು ತಕ್ಷಕ ಮಾತ್ರ ಕಾಣಿಸಿಕೊಂಡಿರಲಿಲ್ಲ. ಜಾನುಮಜೆಯನು ಹೊತೃವನ್ನು ಕುರಿತು ‘’ಸ್ವಾಮಿ ! ನನ್ನ ಪರಮವೈರಿಯಾದ ತಕ್ಷಕನೆ ಇನ್ನೂ ಬಂದಿಲ್ಲವಲ್ಲ. ಅವನನ್ನು ಬೇಗ ಬರ ಮಾಡಿಕೊಂಡು ಅಗ್ನಿಗೆ ಅರ್ಪಿಸಿ’’ ಎಂದ. ಹೊತೃವು ತಕ್ಷಕನನ್ನು ಆಕರ್ಷಿಸುವ ಮಂತ್ರವನ್ನು ಪಟಿಸಿದನು ಆದರೂ ತಕ್ಷಕನು ಬರಲಿಲ್ಲ. ಆಗ ರುತ್ವಿಜಯರಿಗೆ ತಕ್ಷಕನು ಇಂದ್ರನು ಆಶ್ರಯ ಪಡೆದಿರುವುದು ತಿಳಿಯಿತು. ಅವರು ‘’ ಇಂದ್ರನು ತಕ್ಷಕನಿಗೆ ಆಶ್ರಯ ಕೊಟ್ಟಿದ್ದಾರೆ ಆ ಇಂದ್ರನ ಸಹಿತ ತಕ್ಷಕನು ಬರಲಿ’’- ಎಂದು ಮಂತ್ರ ಹೇಳಿದರು. ಆಗ ಇಂದ್ರನು ಭಯಗೊಂಡು ತನ್ನನ್ನು ಬಲವಾಗಿ ಅಪ್ಪಿಕೊಂಡಿದ್ದ ತಕ್ಷಕನನ್ನು ಕೆಳಕ್ಕೆ ಕೆಡವಿಬಿಟ್ಟನು ಭ್ಯಯವಿಹ್ವಲನಾದ ತಕ್ಷಕನು ಮಂತ್ರದಿಂದ ಆಕರ್ಷಿತನಾಗಿ ಅಗ್ನಿಯ ಕಡೆಗೆ ಬೀಳತೊಡಗಿದನು.
ಇದೇ ಸಮಯಕ್ಕೆ ಸರಿಯಾಗಿ ಅಸ್ತೀಕನು ಯಜ್ಞಶಾಲೆಯ ಬಳಿಗೆ ಬಂದನು ಉಚ್ಚದ್ವನಿಯಲ್ಲಿ ಯಜ್ಞವನ್ನು ಕುರಿತು ಸ್ತೋತ್ರಮಾಡಲು ಪ್ರಾರಂಬಿಸಿದನು. ಜನಮೇಜಯ ಋತ್ವಿಜರು ಅಗ್ನಿ ಎಲ್ಲರನ್ನೂ ಪ್ರಶಂಸಿಲಾರಂಬಿಸಿದರು ಆ ಬಾಲಕನ ಗಾಂಬಿರ್ಯ ಮುಖ ಸೌಂದರ್ಯ ಕಂಠಮಾದುರ್ಯಗಳನ್ನು ಕಂಡು ಜನಮೇಜಯ ಪ್ರೀತನದನು, ಭ್ರಾಹ್ಮಣ ಕುಮಾರ ! ನಿನಗೆ ಬೇಕಾದ ವರವನ್ನು ಕೇಳಿಕೋ’’- ಎಂದ ಅಸ್ತಿಕನು ‘’ಈ ಕ್ಷಣದಿಂದಲೇ ಯಾಗವನ್ನು ನಿಲ್ಲಿಸು ಮಹಾರಾಜ!’’- ಎಂದು ಪ್ರಾರ್ಥಿಸಿದನು.
ಜನಮೇಜಯನು ದಿಗ್ಮುಡನಾದನು ಆಸ್ಥಿಕನು ‘ಭೂಮಿಯನ್ನೋ ಹಣವನ್ನೋ ದಾನವಾಗಿ ಕೇಳಬಹುದೆಂದು ಅವನು ಭಾವಿಸಿದ್ದನು ಆದರೆ ಆ ಬಾಲಕ ಯಜ್ಞ್ಯವನ್ನೇ ನಿಲ್ಲಿಸಬೇಕೆಂದು ಕೆಳುತಿದ್ದಾನೆ ಅದೂ ಈ ಕ್ಷಣದಿಂದಲೇ ತಕ್ಷಕನು ಅಗ್ನಿಕುಂಡದೊಳಗೆ ಬೀಳುವ ಮುನ್ನವೇ ಆದರೆ ಮಾಡುವುದೇನು ? ಮಾತು ಕೊಟ್ಟಾಗಿದೆ ಹಿಂದೆಗೆಯುವ ಹಾಗಿಲ್ಲ. ತನಗೆ ಅಪಾರ ಸಂಕಟವಾದರೂ ಸಹ ಜನಮೇಜಯನು ಸಮಾಧಾನತಂದುಕೊಂಡ. ‘’ಹಾಗೆಯೆ ಆಗಲಿ’’ ಎಂದ ಕೂಡಲೇ ಸರ್ಪಗಳು ಅಗ್ನಿಯಲ್ಲಿ ಬೀಳುವುದು ನಿಂತುಹೋಯಿತು. ಇನ್ನೇನು ಯಜ್ಞೆಶ್ವರನಿಗೆ ಅಹುತಿಯಗುತ್ತಾನೆ ಎಂದುಕೊಳ್ಳುವುಷ್ಟರಲ್ಲಿ ತಕ್ಷಕನು ತಪ್ಪಿಸಿಕೊಂಡು ಬಿಟ್ಟ. ಸೌತಿಗಳು ಹೇಳಿದ ಸರ್ಪಯಾಗದ ಕಥೆಯನ್ನು ಕೇಳಿ ಆಶ್ರಮವಾಸಿಗಳ ಮೈ ರೋಮಂಚನಗೊಂಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…