ರಾಜಕೀಯ

ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

754

ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

ಯಾಕೆಂದರೆ 1999ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದಲೇ ಕಾಂಗ್ರೆಸ್‌ನ  ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ಅವರು, ಚುನಾವಣಾ ಪ್ರಚಾರಕ್ಕೆ ಬಂದ ಸಂದರ್ಭ ನಗರದ ವೈದ್ಯ ಡಾ.ಮೂರ್ತಿ ಅವರ ನಿವಾಸದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರಲ್ಲದೆ, “ನಾನು ಬಳ್ಳಾರಿಯ ಮಗಳು” ಎಂದು ತಿಳಿಸಿ, ಸೋಲಲಿ, ಗೆಲ್ಲಲಿ ಪ್ರತಿ ವರ್ಷ ಬಳ್ಳಾರಿಗೆ ಬಂದು ಈ ಪೂಜೆಯಲ್ಲಿ ಪಾಲ್ಗೊಂಡು ಹೋಗುವೆ ಎಂದು ಘೋಷಿಸಿದ್ದರು.

ಅವರ ಕೊಟ್ಟ ಮಾತಿನಂತೆ ಪ್ರತೀ ವರ್ಷವೂ ವರಮಹಾಲಕ್ಷ್ಮಿ ಪೂಜೆಯ ದಿನ ಬಳ್ಳಾರಿಗೆ ಬಂದು, ಡಾ.ಮೂರ್ತಿ ಅವರ ನಿವಾಸದಲ್ಲಿ ಪೂಜೆ ಮಾಡಿ, ನಂತರ ಬಿ.ಶ್ರೀರಾಮುಲು ಅವರು ಹಮ್ಮಿಕೊಳ್ಳುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳುತ್ತಿದ್ದರು.

ಸುಷ್ಮಾ ಸ್ವರಾಜ್’ರವರಿಗೆ ಪ್ರತಿ ವರ್ಷವೂ ಪೂಜೆಯಲ್ಲಿ ಭಾಗವಹಿಸುವಂತೆ ಡಾ. ಬಿ.ಕೆ. ಶ್ರೀನಿವಾಸಮೂರ್ತಿ  ಎರಡು ವಾರ ಮೊದಲೇ ಅಧಿಕೃತ ಆಹ್ವಾನ ನೀಡುತ್ತಿದ್ದರು.

 

ರೆಡ್ಡಿ ಸೋದರರಿಂದ ಬಾಯ್ತುಂಬ ‘ಅಮ್ಮಾ’ ಎಂದು ಕರೆಸಿಕೊಳ್ಳುತ್ತಿದ್ದ ಸುಷ್ಮಾ ಸ್ವರಾಜ್’ರವರು ಈಗ ಯಾಕೆ ಬಳ್ಳಾರಿಗೆ ಬರುತ್ತಿಲ್ಲ? ಈಗ ರೆಡ್ಡಿ ಸಹೋದರರು ಬಿಜೆಪಿ ಪಕ್ಷದಲ್ಲಿಲ್ಲ. ಹಾಗಾಗಿ ಸುಷ್ಮಾ ಸ್ವರಾಜ್’ರವರು ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಳ್ಳಲು ಬರುತ್ತಿಲ್ಲವೇ?  ಏನೇ ಆಗಲಿ, ನಾನು ಬಳ್ಳಾರಿಯ ಮಗಳು ಎಂದ ಮೇಲೆ ಅವರಿಗೆ ಬಳ್ಳಾರಿ ತವರಾಯಿತಲ್ಲವೇ. ಆ ದಿನ ತಾನು ಕೊಟ್ಟ ಮಾತಿಗಾದರೂ,ಸುಷ್ಮಾ ಸ್ವರಾಜ್’ರವರು ಬಳ್ಳಾರಿಗೆ ಬರಬೇಕಿತ್ತು,ಅಲ್ಲವೇ???

ಇದಕ್ಕೆ ನಿಮ್ಮ ಅಭಿಪ್ರಾಯ ಏನು?ತಿಳಿಸಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…