ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ ಕರೆದುಕೊಂಡು ಹೋಗುತ್ತಾನೆ.
ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ. ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.
ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.
ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.
ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.
ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.
ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.
ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.
ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.
ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ
ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.
ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.
ವೃಶ ಕಪಿ ಅವತಾರ
ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.
ಜೈ ಶ್ರೀ ರಾಮ್…
ಜೈ ಹನುಮಾನ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…