ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.
ರಕ್ಷಾಬಂಧನ ಹಬ್ಬದ ಮಹತ್ವ:-
ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…
ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ. ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.
ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.
ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ. ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…