ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…