ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…