ಸಿನಿಮಾ

ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

10059

ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್‌ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…

ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು   ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್‌ಸ್ಟಾರ್ ಅಲೋಂ .

ಯಾರೂ ಈ ಅಲೋಂ:- 

ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ.  ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.

ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!

ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು  500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್‌ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್‌ಗಳಾಗಲಿ ಸೂಪರ್‌ಸ್ಟಾರ್‌ಗಳಾಗಲಿ ಸಂಪಾದಿಸುವುದಿಲ್ಲ.

ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್:-

ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್‌ಖಾನ್‌ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್ ಆಗಿದ್ದಾರೆ.

ನೋಡೋದಕ್ಕೆ ಸುಂದರನಲ್ಲದ ಅಲೋಮ್‌ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.

ಸೂಪರ್ ಸ್ಟಾರ್ ಆಗಿದ್ದು ಹೇಗೆ..!

ಇವರು ಒಂದು ಆಲ್ಬನ್ನು ಯುಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ರು.  ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…