ಆರೋಗ್ಯ

ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

4605

ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ? ತಿಳಿಯಲು ಮುಂದೆ ಓದಿ…

 

  • ಹಾಲಿನಲ್ಲಿ ಬೆಳ್ಳಿಳ್ಳಿ ಎಸಳನ್ನು ಕುದಿಸಿ ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳು ಲಭಿಸುತ್ತವೆ. ಫ್ಲೇವನಾಡ್ಸ್, ಎಂಜೈಮ್‌ಗಳು, ಆಂಟಿ ಆಕ್ಸಿಡೆಂಟ್‌ಗಳು, ಮಿನರಲ್‌ಗಳು, ವಿಟಮಿನ್‌ಗಳು ಲಭ್ಯವಾಗುತ್ತವೆ. ವಿಟಮಿನ್ ಎ, ಬಿ1, ಬಿ2, ಬಿ6, ಸಿ ವಿಟಮಿನ್, ಪೊಟ್ಯಾಷಿಯಂ, ಪ್ರೋಟೀನ್, ಕಾಪರ್, ಮ್ಯಾಂಗನೀಸ್, ಫಾಸ್ಪರಸ್, ಜಿಂಕ್, ಸೆಲೇನಿಯಂ, ಕ್ಯಾಲ್ಸಿಯಂನಂತಹ ಅನೇಕ ಪೋಷಕಾಂಶಗಳು ಈ ಮಿಶ್ರಣದ ಮೂಲಕ ನಮಗೆ ದೊರೆಯುತ್ತವೆ.

  • ಜ್ವರ ಕಾರಣ ಪ್ಲೇಟ್‍ಲೆಟ್‌ಗಳು ಕಡಿಮೆಯಾಗುತ್ತಿರುವವರಿಗೆ ಇದು ಒಳ್ಳೆಯ ಔಷಧ. ಪ್ಲೇಟ್‍ಲೆಟ್‌ಗಳು ವೇಗವಾಗಿ ಹೆಚ್ಚಾಗುತ್ತವೆ. ಇನ್‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ.

  • ಕೆಟ್ಟ ಕೊಲೆಸ್ಟರಾಲ್ ಕಡಿಮೆಯಾಗುತ್ತದೆ. ಒಳ್ಳೆಯ ಕೊಲೆಸ್ಟಾರಾಲ್ ಹೆಚ್ಚಾಗುತ್ತದೆ. ಹೃದಯಕ್ಕೆ ಸಂಬಂಧಿಸಿದ ರೋಗಗಳು ಗುಣವಾಗುತ್ತವೆ. ಅದೇನು ಇಲ್ಲದವರಿಗೆ ಭವಿಷ್ಯದಲ್ಲಿ ಬರುವುದಿಲ್ಲ.
  • ಹಲವು ವಿಧದ ಕ್ಯಾನ್ಸರ್‌ಗಳನ್ನು ಗುಣಪಡಿಸುವ ಶಕ್ತಿ ಈ ಮಿಶ್ರಣಕ್ಕಿದೆ. ಆಂಟಿ ಆಕ್ಸಿಡೆಂಟ್‌ಗಳು ಹೆಚ್ಚಾಗಿ ಲಭ್ಯವಾಗುವ ಕಾಅಣ ರೋಗ ನಿರೋಧಕ ಶಕ್ತಿ ಹೆಚ್ಚುತ್ತೆ. ಕ್ಯಾನ್ಸರ್ ಕಣಗಳ ವೃದ್ಧಿ ಕಡಿಮೆಯಾಗುತ್ತದೆ.

  • ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುವ ವೃದ್ದಾಪ್ಯ ಕುರುಹುಗಳು ಬರುವುದಿಲ್ಲ. ಆಂಟಿ ಏಜಿಂಗ್ ಲಕ್ಷಣಗಳು ಧಾರಾಳವಾಗಿ ಇರುವ ಕಾರಣ, ಯೌವ್ವನವಾಗಿ ಕಾಣಿಸುತ್ತಾರೆ.
  • ರಕ್ತದೊತ್ತಡ, ಮಧುಮೇಹ ಹಿಡಿತದಲ್ಲಿರುತ್ತದೆ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಲಿವರ್ ಶುದ್ಧವಾಗುತ್ತದೆ.

  • ಗಾಯಗಳಾಗಿರುವವರು ಈ ಮಿಶ್ರಣವನ್ನು ಕುಡಿದರೆ ಅವು ಶೀಘ್ರದಲ್ಲಿ ಗುಣಮುಖವಾಗುವ ಸಾಧ್ಯತೆಗಳಿವೆ. ಏಕೆಂದರೆ ಈ ಮಿಶ್ರಣದಲ್ಲಿ ಎರಡು ಪಟ್ಟು ಆಂಟಿ ಬಯೋಟಿಕ್ ಲಕ್ಷಣಗಳಿರುತ್ತವೆ.
  • ರಕ್ತ ಗಡ್ಡೆ ಕಟ್ಟದಂತೆ ನೋಡಿಕೊಳ್ಳುತ್ತದೆ. ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ.
  • ಚಯಾಪಚಯ ಪ್ರಕ್ರಿಯೆ ಚುರುಕಾಗುತ್ತದೆ. ಅಧಿಕ ತೂಕ ಇರುವವರಿಗೆ ತೂಕ ಕಡಿಮೆಯಾಗುತ್ತಾರೆ.

  • ಕೆಮ್ಮು, ಜ್ವರದಂತಹ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ. ದಂತ ಸಂಬಂಧಿ ಸಮಸ್ಯೆಗಳು ಇದ್ದರೆ ದೂರವಾಗುತ್ತವೆ.

  • ಚರ್ಮಕ್ಕೆ ಆಗಿರುವ ಫಂಗಸ್ ಇನ್‌ಫೆಕ್ಷನ್ ಗುಣವಾಗುತ್ತದೆ. ಚರ್ಮ ಸೌಂದರ್ಯ ಉತ್ತಮಗೊಳ್ಳುತ್ತದೆ. ಮೊಡವೆಗಳು ಬರುವುದಿಲ್ಲ.

  • ಮೂಳೆ ಮುರಿದವರಿಗೆ ಈ ಮಿಶ್ರಣ ಕುಡಿಸಿದರೆ ಅವು ಕೂಡಿಕೊಳ್ಳುವ ಅವಕಾಶ ಇದೆ ಮತ್ತು ಮೂಳೆಗಳು ದೃಢವಾಗುತ್ತವೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…