ಆರೋಗ್ಯ

ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

4616

ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ? ತಿಳಿಯಲು ಮುಂದೆ ಓದಿ…

 

  • ಹಾಲಿನಲ್ಲಿ ಬೆಳ್ಳಿಳ್ಳಿ ಎಸಳನ್ನು ಕುದಿಸಿ ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳು ಲಭಿಸುತ್ತವೆ. ಫ್ಲೇವನಾಡ್ಸ್, ಎಂಜೈಮ್‌ಗಳು, ಆಂಟಿ ಆಕ್ಸಿಡೆಂಟ್‌ಗಳು, ಮಿನರಲ್‌ಗಳು, ವಿಟಮಿನ್‌ಗಳು ಲಭ್ಯವಾಗುತ್ತವೆ. ವಿಟಮಿನ್ ಎ, ಬಿ1, ಬಿ2, ಬಿ6, ಸಿ ವಿಟಮಿನ್, ಪೊಟ್ಯಾಷಿಯಂ, ಪ್ರೋಟೀನ್, ಕಾಪರ್, ಮ್ಯಾಂಗನೀಸ್, ಫಾಸ್ಪರಸ್, ಜಿಂಕ್, ಸೆಲೇನಿಯಂ, ಕ್ಯಾಲ್ಸಿಯಂನಂತಹ ಅನೇಕ ಪೋಷಕಾಂಶಗಳು ಈ ಮಿಶ್ರಣದ ಮೂಲಕ ನಮಗೆ ದೊರೆಯುತ್ತವೆ.

  • ಜ್ವರ ಕಾರಣ ಪ್ಲೇಟ್‍ಲೆಟ್‌ಗಳು ಕಡಿಮೆಯಾಗುತ್ತಿರುವವರಿಗೆ ಇದು ಒಳ್ಳೆಯ ಔಷಧ. ಪ್ಲೇಟ್‍ಲೆಟ್‌ಗಳು ವೇಗವಾಗಿ ಹೆಚ್ಚಾಗುತ್ತವೆ. ಇನ್‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ.

  • ಕೆಟ್ಟ ಕೊಲೆಸ್ಟರಾಲ್ ಕಡಿಮೆಯಾಗುತ್ತದೆ. ಒಳ್ಳೆಯ ಕೊಲೆಸ್ಟಾರಾಲ್ ಹೆಚ್ಚಾಗುತ್ತದೆ. ಹೃದಯಕ್ಕೆ ಸಂಬಂಧಿಸಿದ ರೋಗಗಳು ಗುಣವಾಗುತ್ತವೆ. ಅದೇನು ಇಲ್ಲದವರಿಗೆ ಭವಿಷ್ಯದಲ್ಲಿ ಬರುವುದಿಲ್ಲ.
  • ಹಲವು ವಿಧದ ಕ್ಯಾನ್ಸರ್‌ಗಳನ್ನು ಗುಣಪಡಿಸುವ ಶಕ್ತಿ ಈ ಮಿಶ್ರಣಕ್ಕಿದೆ. ಆಂಟಿ ಆಕ್ಸಿಡೆಂಟ್‌ಗಳು ಹೆಚ್ಚಾಗಿ ಲಭ್ಯವಾಗುವ ಕಾಅಣ ರೋಗ ನಿರೋಧಕ ಶಕ್ತಿ ಹೆಚ್ಚುತ್ತೆ. ಕ್ಯಾನ್ಸರ್ ಕಣಗಳ ವೃದ್ಧಿ ಕಡಿಮೆಯಾಗುತ್ತದೆ.

  • ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುವ ವೃದ್ದಾಪ್ಯ ಕುರುಹುಗಳು ಬರುವುದಿಲ್ಲ. ಆಂಟಿ ಏಜಿಂಗ್ ಲಕ್ಷಣಗಳು ಧಾರಾಳವಾಗಿ ಇರುವ ಕಾರಣ, ಯೌವ್ವನವಾಗಿ ಕಾಣಿಸುತ್ತಾರೆ.
  • ರಕ್ತದೊತ್ತಡ, ಮಧುಮೇಹ ಹಿಡಿತದಲ್ಲಿರುತ್ತದೆ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಲಿವರ್ ಶುದ್ಧವಾಗುತ್ತದೆ.

  • ಗಾಯಗಳಾಗಿರುವವರು ಈ ಮಿಶ್ರಣವನ್ನು ಕುಡಿದರೆ ಅವು ಶೀಘ್ರದಲ್ಲಿ ಗುಣಮುಖವಾಗುವ ಸಾಧ್ಯತೆಗಳಿವೆ. ಏಕೆಂದರೆ ಈ ಮಿಶ್ರಣದಲ್ಲಿ ಎರಡು ಪಟ್ಟು ಆಂಟಿ ಬಯೋಟಿಕ್ ಲಕ್ಷಣಗಳಿರುತ್ತವೆ.
  • ರಕ್ತ ಗಡ್ಡೆ ಕಟ್ಟದಂತೆ ನೋಡಿಕೊಳ್ಳುತ್ತದೆ. ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ.
  • ಚಯಾಪಚಯ ಪ್ರಕ್ರಿಯೆ ಚುರುಕಾಗುತ್ತದೆ. ಅಧಿಕ ತೂಕ ಇರುವವರಿಗೆ ತೂಕ ಕಡಿಮೆಯಾಗುತ್ತಾರೆ.

  • ಕೆಮ್ಮು, ಜ್ವರದಂತಹ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ. ದಂತ ಸಂಬಂಧಿ ಸಮಸ್ಯೆಗಳು ಇದ್ದರೆ ದೂರವಾಗುತ್ತವೆ.

  • ಚರ್ಮಕ್ಕೆ ಆಗಿರುವ ಫಂಗಸ್ ಇನ್‌ಫೆಕ್ಷನ್ ಗುಣವಾಗುತ್ತದೆ. ಚರ್ಮ ಸೌಂದರ್ಯ ಉತ್ತಮಗೊಳ್ಳುತ್ತದೆ. ಮೊಡವೆಗಳು ಬರುವುದಿಲ್ಲ.

  • ಮೂಳೆ ಮುರಿದವರಿಗೆ ಈ ಮಿಶ್ರಣ ಕುಡಿಸಿದರೆ ಅವು ಕೂಡಿಕೊಳ್ಳುವ ಅವಕಾಶ ಇದೆ ಮತ್ತು ಮೂಳೆಗಳು ದೃಢವಾಗುತ್ತವೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.