ಆರೋಗ್ಯ

ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

4594

ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ? ತಿಳಿಯಲು ಮುಂದೆ ಓದಿ…

 

  • ಹಾಲಿನಲ್ಲಿ ಬೆಳ್ಳಿಳ್ಳಿ ಎಸಳನ್ನು ಕುದಿಸಿ ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳು ಲಭಿಸುತ್ತವೆ. ಫ್ಲೇವನಾಡ್ಸ್, ಎಂಜೈಮ್‌ಗಳು, ಆಂಟಿ ಆಕ್ಸಿಡೆಂಟ್‌ಗಳು, ಮಿನರಲ್‌ಗಳು, ವಿಟಮಿನ್‌ಗಳು ಲಭ್ಯವಾಗುತ್ತವೆ. ವಿಟಮಿನ್ ಎ, ಬಿ1, ಬಿ2, ಬಿ6, ಸಿ ವಿಟಮಿನ್, ಪೊಟ್ಯಾಷಿಯಂ, ಪ್ರೋಟೀನ್, ಕಾಪರ್, ಮ್ಯಾಂಗನೀಸ್, ಫಾಸ್ಪರಸ್, ಜಿಂಕ್, ಸೆಲೇನಿಯಂ, ಕ್ಯಾಲ್ಸಿಯಂನಂತಹ ಅನೇಕ ಪೋಷಕಾಂಶಗಳು ಈ ಮಿಶ್ರಣದ ಮೂಲಕ ನಮಗೆ ದೊರೆಯುತ್ತವೆ.

  • ಜ್ವರ ಕಾರಣ ಪ್ಲೇಟ್‍ಲೆಟ್‌ಗಳು ಕಡಿಮೆಯಾಗುತ್ತಿರುವವರಿಗೆ ಇದು ಒಳ್ಳೆಯ ಔಷಧ. ಪ್ಲೇಟ್‍ಲೆಟ್‌ಗಳು ವೇಗವಾಗಿ ಹೆಚ್ಚಾಗುತ್ತವೆ. ಇನ್‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ.

  • ಕೆಟ್ಟ ಕೊಲೆಸ್ಟರಾಲ್ ಕಡಿಮೆಯಾಗುತ್ತದೆ. ಒಳ್ಳೆಯ ಕೊಲೆಸ್ಟಾರಾಲ್ ಹೆಚ್ಚಾಗುತ್ತದೆ. ಹೃದಯಕ್ಕೆ ಸಂಬಂಧಿಸಿದ ರೋಗಗಳು ಗುಣವಾಗುತ್ತವೆ. ಅದೇನು ಇಲ್ಲದವರಿಗೆ ಭವಿಷ್ಯದಲ್ಲಿ ಬರುವುದಿಲ್ಲ.
  • ಹಲವು ವಿಧದ ಕ್ಯಾನ್ಸರ್‌ಗಳನ್ನು ಗುಣಪಡಿಸುವ ಶಕ್ತಿ ಈ ಮಿಶ್ರಣಕ್ಕಿದೆ. ಆಂಟಿ ಆಕ್ಸಿಡೆಂಟ್‌ಗಳು ಹೆಚ್ಚಾಗಿ ಲಭ್ಯವಾಗುವ ಕಾಅಣ ರೋಗ ನಿರೋಧಕ ಶಕ್ತಿ ಹೆಚ್ಚುತ್ತೆ. ಕ್ಯಾನ್ಸರ್ ಕಣಗಳ ವೃದ್ಧಿ ಕಡಿಮೆಯಾಗುತ್ತದೆ.

  • ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುವ ವೃದ್ದಾಪ್ಯ ಕುರುಹುಗಳು ಬರುವುದಿಲ್ಲ. ಆಂಟಿ ಏಜಿಂಗ್ ಲಕ್ಷಣಗಳು ಧಾರಾಳವಾಗಿ ಇರುವ ಕಾರಣ, ಯೌವ್ವನವಾಗಿ ಕಾಣಿಸುತ್ತಾರೆ.
  • ರಕ್ತದೊತ್ತಡ, ಮಧುಮೇಹ ಹಿಡಿತದಲ್ಲಿರುತ್ತದೆ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಲಿವರ್ ಶುದ್ಧವಾಗುತ್ತದೆ.

  • ಗಾಯಗಳಾಗಿರುವವರು ಈ ಮಿಶ್ರಣವನ್ನು ಕುಡಿದರೆ ಅವು ಶೀಘ್ರದಲ್ಲಿ ಗುಣಮುಖವಾಗುವ ಸಾಧ್ಯತೆಗಳಿವೆ. ಏಕೆಂದರೆ ಈ ಮಿಶ್ರಣದಲ್ಲಿ ಎರಡು ಪಟ್ಟು ಆಂಟಿ ಬಯೋಟಿಕ್ ಲಕ್ಷಣಗಳಿರುತ್ತವೆ.
  • ರಕ್ತ ಗಡ್ಡೆ ಕಟ್ಟದಂತೆ ನೋಡಿಕೊಳ್ಳುತ್ತದೆ. ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ.
  • ಚಯಾಪಚಯ ಪ್ರಕ್ರಿಯೆ ಚುರುಕಾಗುತ್ತದೆ. ಅಧಿಕ ತೂಕ ಇರುವವರಿಗೆ ತೂಕ ಕಡಿಮೆಯಾಗುತ್ತಾರೆ.

  • ಕೆಮ್ಮು, ಜ್ವರದಂತಹ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ. ದಂತ ಸಂಬಂಧಿ ಸಮಸ್ಯೆಗಳು ಇದ್ದರೆ ದೂರವಾಗುತ್ತವೆ.

  • ಚರ್ಮಕ್ಕೆ ಆಗಿರುವ ಫಂಗಸ್ ಇನ್‌ಫೆಕ್ಷನ್ ಗುಣವಾಗುತ್ತದೆ. ಚರ್ಮ ಸೌಂದರ್ಯ ಉತ್ತಮಗೊಳ್ಳುತ್ತದೆ. ಮೊಡವೆಗಳು ಬರುವುದಿಲ್ಲ.

  • ಮೂಳೆ ಮುರಿದವರಿಗೆ ಈ ಮಿಶ್ರಣ ಕುಡಿಸಿದರೆ ಅವು ಕೂಡಿಕೊಳ್ಳುವ ಅವಕಾಶ ಇದೆ ಮತ್ತು ಮೂಳೆಗಳು ದೃಢವಾಗುತ್ತವೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

    ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…