ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…
ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.
ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.
ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.
ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.
ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…