ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…