ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…