News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

3155

 ವಸುದೇವಸು ತಮ್ದೇವಂ ಕಂಸ ಚಾಣೂರ ಮರ್ಧನಂ|                                                                                                                                       ದೇವಕೀ ಪರಮಾನಂಧಂ ಶ್ರೀ ಕೃಷ್ಣಂ ವಂದೇ ಜಗದ್ಗುರಂ||

ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ .

ಶ್ರಾವಣ ಮಾಸದ ಬಹುಳ ಅಷ್ಟಮಿಯ೦ದು ಹಿ೦ದೂಗಳು ಭಕ್ತಿಯಿ೦ದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಇದೊ೦ದು ಜನಪ್ರಿಯವೂ – ವರ್ಣರ೦ಜಿತವೂ ಆದ ಹಬ್ಬ. ಭಗವಾನ್ ಮಹಾ ವಿಷ್ಣುವಿನ ಎ೦ಟನೆಯ ಅವತಾರವಾದ ಶ್ರೀ ಕೃಷ್ಣನು ಜನಿಸಿದ ದಿನವಾದ್ದರಿ೦ದ ಈ ದಿನವನ್ನು ಜನ್ಮಾಷ್ಟಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಎ೦ದು ಕರೆಯಲಾಗುತ್ತದೆ.

ಪುರಾಣ ಹಿನ್ನೆಲೆ

  • ಶ್ರಾವಣಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

  • ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
  • ಕೃಷ್ಣನುಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8 ನೇ ಮಗನಾಗಿ ಜನಿಸಿದನು. ಮಥುರ (ಈಗಿನ ಉತ್ತರಪ್ರದೇಶದ ಮಥುರ ಜಿಲ್ಲೆ) ಯಾದವ ಕುಲದ ರಾಜಧಾನಿಯಾಗಿತ್ತು.

  • ಕಂಸ ತಂದೆ ಉಗ್ರಸೇನರನ್ನು ಬಂಧಿಸದಲ್ಲಿಟ್ಟು, ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣ ಕಂಸನುದೇವಕಿ-ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ, ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.

ಮೂಲ

  • ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ 7 ಮಕ್ಕಳನ್ನು ಕೊಂದನು. 8 ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು.

ಮೂಲ

  • ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು.

ಮೂಲ

“ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ|

ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ”||

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…