ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಸುದೇವಸು ತಮ್ದೇವಂ ಕಂಸ ಚಾಣೂರ ಮರ್ಧನಂ| ದೇವಕೀ ಪರಮಾನಂಧಂ ಶ್ರೀ ಕೃಷ್ಣಂ ವಂದೇ ಜಗದ್ಗುರಂ||
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ .
ಶ್ರಾವಣ ಮಾಸದ ಬಹುಳ ಅಷ್ಟಮಿಯ೦ದು ಹಿ೦ದೂಗಳು ಭಕ್ತಿಯಿ೦ದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಇದೊ೦ದು ಜನಪ್ರಿಯವೂ – ವರ್ಣರ೦ಜಿತವೂ ಆದ ಹಬ್ಬ. ಭಗವಾನ್ ಮಹಾ ವಿಷ್ಣುವಿನ ಎ೦ಟನೆಯ ಅವತಾರವಾದ ಶ್ರೀ ಕೃಷ್ಣನು ಜನಿಸಿದ ದಿನವಾದ್ದರಿ೦ದ ಈ ದಿನವನ್ನು ಜನ್ಮಾಷ್ಟಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಎ೦ದು ಕರೆಯಲಾಗುತ್ತದೆ.
“ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ|
ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ”||
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…