ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.