ದೇಶ-ವಿದೇಶ

ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

2718

ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ  ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.

ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.

ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.

ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.

ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.

ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.

ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ಸುದ್ದಿ

    ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…