ದೇಶ-ವಿದೇಶ

ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

2727

ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ  ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.

ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.

ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.

ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.

ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.

ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.

ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…