ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.
ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.
ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.
ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.
ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.
ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.
ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.