ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು. ರನ್ನರ್ ಆಪ್ ಸಾಧನೆ ಮಾಡಿದ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್’ಗೆ ತೆಲಂಗಾಣ ಸರ್ಕಾರವು ಒಂದು ಕೋಟಿ ಬೆಲೆ ಬಾಳುವ ನಿವೆಶವವನ್ನು ನೀಡಿ ಜೊತೆಗೆ ಒಂದು ಬಿಎಂಡಬ್ಲು ಕಾರನ್ನು ಗೊಷಿಸಿತ್ತು.
ಅದೇ ರೀತಿ ಹರಮನ್ ಪ್ರೀತ್ ಕೌರ್ ಅವರಿಗೆ ಅಲ್ಲಿನ ಸರಕಾರ DYSP ನೇಮಕ ಮಾಡಿಕೊಂಡಿತ್ತು.

ಕರ್ನಾಟಕ ರಾಜ್ಯದಿಂದ ಸ್ಪರ್ಧಿಸಿದ್ದ ವೇದಾ ಕೃಷ್ಣ ಮೂರ್ತಿ ಹಾಗೂ ರಾಜೇಶ್ವರಿ ಗಾಯಕವಾಡ್ ಅವರಿಗೆ ತಲಾ 25ಲಕ್ಷ ಮಾತ್ರ ಕರ್ನಾಟಕ ರಾಜ್ಯ ಸರಕಾರ ಘೋಷಿಸಿತ್ತು. ಇದರ ಜೊತೆ ಸರಕಾರಿ ಉದ್ಯೋಗವನ್ನು ನೀಡಬಹುದಿತ್ತು.
ರಾಜೇಶ್ವರಿ ಗಾಯಕವಾಡ್’ರವರಿಗೆ ಸ್ವಂತ ನಿವೆಶನವಿಲ್ಲದ ಕಾರಣ ಅವರು ಬಾಡಿಗೆ ಮನೆಯಲ್ಲಿ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ. ವಿಶ್ವ ಮಹಿಳಾ ಕ್ರಿಕೆಟ್ ನಲ್ಲಿ ಹೆಸರು ಮಾಡಿರುವ ಗಾಯಕವಾಡ್’ರವರಿಗೆ ಒಂದು ಸ್ವಂತ ನೀವೇಶನವನ್ನಾದರು ನೀಡಬಹುದಿತ್ತು.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿರುವ ಇಂತಹ ಪ್ರತಿಭೆಗಳಿಗೆ ಸರಕಾರಗಳು ಪ್ರೋತ್ಸಾಹಿಸಿ ಕ್ರೀಡೆಯಲ್ಲಿ ಮುಂದುವರಿಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…