ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.