ಗ್ಯಾಜೆಟ್

ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

2640

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.

ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.

ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?

ಆಧಾರ್ ಕಾರ್ಡ್ ಕಡ್ಡಾಯ :-

ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.

ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.

ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.

ಸೂಚನೆ:-

ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.

ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?

ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ  ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.

ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…

ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…