News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

181

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ 

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು  ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ   ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…