ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

139

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ 

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು  ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ   ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…