ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಥಮ್ ಪ್ರೇಮ ಪತ್ರ
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪ್ರಥಮ್ ರವರು ಈ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ.
ಇಲ್ಲಿ ಓದಿರಿ :- ಅಬ್ಬಬ್ಬಾ….! ಪ್ರಥಮ್ ಏನ್ ಮಾಡಿದ್ದಾನೆ ನೋಡಿ
ಬಹುಷಹ ಇವರು ಮುಂದಿನ ವಾರ ಕನ್ನಡ ವಾಹಿನಿಯೋದರಲ್ಲಿ ಪ್ರಸಾರವಾಗುವ “ಸಂಜು ಮತ್ತು ನಾನು” ಎಂಬ ವಾರಾಂತ್ಯದ ಕಥೆಯ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಅಂತ ಅನ್ನಿಸುತ್ತಿದೆ.
ಇವರು ಬರೆಯುತ್ತಿರುವ ಪ್ರೇಮ ಪತ್ರ ರೀಲ್ ಅಥವಾ ರಿಯಲ್ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ